ಕನ್ನಡ ಸಾಹಿತ್ಯ–ಗಾನ–ನೃತ್ಯ ವೈಭವ
ಪೊಟ್ಟಿಪ್ಪಲ ಜಲಪಾತ ಸಾಂಸ್ಕೃತಿಕ ಎಂಬ ವಿನೂತನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ–ಗಾನ–ನೃತ್ಯ ವೈಭವ ಎಂಬ ದಾಖಲೆ ಕಾರ್ಯಕ್ರಮ ಕಾಸರಗೋಡು: ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.), ಕಾಸರಗೋಡು ವತಿಯಿಂದ ಗಡಿನಾಡ ಕನ್ನಡತಿ ಡಾ.ವಾಣಿಶ್ರೀ ಕಾಸರಗೋಡು ಅವರ ನೇತೃತ್ವದಲ್ಲಿ “ಜಲಪಾತ ಸಾಂಸ್ಕೃತಿಕ ” ಎಂಬ 237 ನೇ ವಿಶಿಷ್ಟ ದಾಖಲೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಗಾನ ಮತ್ತು ನೃತ್ಯ ವೈಭವ ಕಾರ್ಯಕ್ರಮವು ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಸಮೀಪದ ಪೊಟ್ಟಿಪ್ಪಲ ಜಲಪಾತದ ಸುಂದರ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕನ್ನಡ…
